ನಾವುಂದ ಗ್ರಾಮದ ಕಂತಿಹೊಂಡ ಸೇವಾಬಸ್ತಿಯ ಬಂಧುಗಳ ಮನೆಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಬೇಟಿ

ನೆಚ್ಚಿನ ಪ್ರಧಾನಮಂತ್ರಿಗಳಾದ ಶ್ರೀನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಬೈಂದೂರಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆಯವರು ನಾವುಂದ ಗ್ರಾಮದ ಕಂತಿಹೊಂಡ ಸೇವಾಬಸ್ತಿಯ ಬಂಧುಗಳ ಮನೆಗೆ ಬೇಟಿ ನೀಡಿ ಅವರ ಕುಟುಂಬದ ಜೊತೆ ಭೋಜನ ಸ್ವೀಕರಿಸಿ, ಕುಶಲೋಪರಿ ವಿಚಾರಿಸಿದರು.