Success Stories
ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ
ಸರ್ಕಾರದ ಆರೋಗ್ಯ ಇಲಾಖೆಗಳ ನಿಯಮಗಳ ನಿರ್ಬಂಧನೆಗಳು ಗ್ರಾಮೀಣ ಭಾಗದ ಆರೋಗ್ಯ ಸಮಸ್ಯೆಗಳು ಇದೆಲ್ಲದರ ಪರಿಣಾಮವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಭಾಗಗಳಲ್ಲಿ ಇರುವ ಹಲವಾರು ಡಯಾಲಿಸಿಸ್ ಬಡ ರೋಗಿಗಳಿಗೆ ಬೈಂದೂರು ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ತುರ್ತು ಚಿಕಿತ್ಸೆ ಮತ್ತು ವಿಶೇಷ ಆರೋಗ್ಯ ಸೇವೆಗಳ ಆರಂಭದ ಮೂಲಕ ನಿಟ್ಟುಸಿರು ಬಿಡುವಂತಾಗಿದೆ ಎಂದು ಸಮೃದ್ಧ ಬೈಂದೂರು ಜನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಬಿ. ಎಸ್. ಸುರೇಶ ಶೆಟ್ಟಿ ಹೇಳಿದ್ದಾರೆ. ಶನಿವಾರ ಅಂಜಲಿ ಆಸ್ಪತ್ರೆಯಲ್ಲಿ ಹೊಸ ಅರೋಗ್ಯ ಸೇವೆಗಳನ್ನು
ಕಾಲ್ತೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರಕ್ಕೆ ಚಾಲನೆ
“ಸಮೃದ ಬೈಂದೂರು”ಯೋಜನೆಯ ಕಾರ್ಯಕ್ರಮ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ವತಿಯಿಂದ ಬೈಂದೂರು ತಾಲೂಕಿನ ಕಾಲ್ತೋಡು ಸರ್ಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯ, ಒಳಗೊಂಡ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಶಾಸಕ ಗುರುರಾಜ್ ಗಂಟೆಹೊಳೆ ಉದ್ಘಾಟಿಸಿ, ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಹಾಗೂ ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಜಡ್ಕಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರಕ್ಕೆ ಚಾಲನೆ
“ಸಮೃದ ಬೈಂದೂರು”ಯೋಜನೆಯ ಕಾರ್ಯಕ್ರಮ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ವತಿಯಿಂದ ಬೈಂದೂರು ತಾಲೂಕಿನ ಜಡ್ಕಲ್ ಸರ್ಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯ, ಒಳಗೊಂಡ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಶಾಸಕ ಗುರುರಾಜ್ ಗಂಟೆಹೊಳೆ ಉದ್ಘಾಟಿಸಿ, ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಹಾಗೂ ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಬಿಜೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರಕ್ಕೆ ಚಾಲನೆ
ಕುಂದಾಪುರ: “ಸಮೃದ ಬೈಂದೂರು”ಯೋಜನೆಯ ಮೊದಲ ಕಾರ್ಯಕ್ರಮ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ವತಿಯಿಂದ ಬೈಂದೂರು ತಾಲೂಕಿನ ಬಿಜೂರು ಸರ್ಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯ, ಒಳಗೊಂಡ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಶಾಸಕ ಗುರುರಾಜ್ ಗಂಟೆಹೊಳೆ ಉದ್ಘಾಟಿಸಿ, ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಹಾಗೂ ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ನಂತರ ಮಾತನಾಡಿದ ಶಾಸಕರು ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ